admin

Wondershare Filmora 14.9.3.14445

August 27, 2025 The latest Windows version of Wondershare Filmora 14.9.3.14445 (x64) was released on Aug, 2025 as an all-in-one video editor.The update delivers AI-powered tools for voice creation and anime video editing and complete GPU acceleration and workflow stability enhancements which let creators produce exceptional content efficiently. AI-Enhanced Editing & Full GPU Support What’s New in v14.9.3.14445 (Aug, 2025) Installation Guide & FAQs…

Read More

Wondershare Filmora 15.1.2.17051

December 31, 2025 The video editing capabilities of Wondershare Filmora 15.1.2.17051 receive new features in this version. The program now performs rendering operations at increased speed. The timeline engine receives enhancements in this version. The system update brings artificial intelligence capabilities to every user who accesses the system.The release focuses on creators who need GPU-based editing software…

Read More

Adobe Premiere Pro 2025 25.6.4

January 19, 2026 The professional non-linear video editing software Adobe Premiere Pro 2025 (25.6.4) functions as a primary editing solution for film and broadcast production and digital content creation. The 25.6.4 update brings three main improvements which include stable timelines and enhanced playback speed and better system stability during high-definition and extended video editing tasks. Premiere Pro 2025 provides…

Read More

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೆರವಿನ ಹಸ್ತ

ಬಳ್ಳಾರಿ: ಜೆಸ್ಕಾಂ ನಲ್ಲಿ ಲೈನ್ ಮನ್ ಆಗಿ ಸೇವೆ ಸಲ್ಲಿಸುತ್ತಿದ್ದ ದಿವಂಗತ ಹಳ್ಳಿ ನಾಗರಾಜು ಅವರ ಕುಟುಂಬದವರಿಗೆ ಕಾರ್ಪೊರೇಟ್ ಸಂಬಳ ಪ್ಯಾಕೇಜ್ ಅಡಿಯಲ್ಲಿ ರೂ.‌1 ಕೋಟಿ ಹಣವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೆರವು ನೀಡಿದೆ. ಮೃತ ನಾಗರಾಜು ಅವರ ಪತ್ನಿ ಕಲ್ಪಾಡಿ ಲಕ್ಷ್ಮಿ ಅವರಿಗೆ ರೂ. 1 ಕೋಟಿ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವನ‌ ನೀಡಲಾಗಿದೆ. ಇದು ಮೃತ ನಾಗರಾಜು ಅವರ ಕುಟುಂಬದ ಕಷ್ಟದ ಸಮಯದಲ್ಲಿ ಗಮನಾರ್ಹ ಬೆಂಬಲವಾಗಲಿದೆ. ಈವೇಳೆ ಬುಡಾ ಮಾಜಿ ಅಧ್ಯಕ್ಷ…

Read More
ಲಿಂಗಸುಗೂರು ಜ 8 : ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಲಿಂಗಸುಗೂರು ಅಬಕಾರಿ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಲಿಂಗಸಗೂರು ಸಹಾಯಕ ಆಯುಕ್ತರು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕ ಶಾಂತಿ ಕದಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ನೀಡಿದವರ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಹಾಗೂ ದೂರುದಾರರಿಗೆ ರಕ್ಷಣೆ ಒದಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಮನವಿಗೆ ಸ್ಪಂದಿಸದಿದ್ದರೆ ಅಬಕಾರಿ ಇಲಾಖೆಯ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಆರೋಪಅಬಕಾರಿ ಅಧಿಕಾರಿಯ ಅಮಾನತುಗೆ ಒತ್ತಾಯ.

ಲಿಂಗಸುಗೂರು ಜ 8 : ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಲಿಂಗಸುಗೂರು ಅಬಕಾರಿ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಲಿಂಗಸಗೂರು ಸಹಾಯಕ ಆಯುಕ್ತರು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕ ಶಾಂತಿ ಕದಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ನೀಡಿದವರ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ…

Read More
ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,"ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜನರ ನ್ಯಾಯಾಲಯಕ್ಕೂ ವಿಬಿಜಿ, ರಾಮ್ ಜಿ" ಯೋಜನೆಯ ತೆಗೆದುಕೊಂಡು ಹೋಗಲು ನಿರ್ಣಯಿಸಲಾಗಿದೆ ಎಂದ ಅವರು ಸಂವಿಧಾನದ 73 ನೇ ತಿದ್ದುಪಡಿಯಾದ ನಂತರ ದೇಶದಲ್ಲಿ ವಿಕೇಂದ್ರೀಕರಣವಾಗಿದೆ. ಈ ಯೋಜನೆಯಿಂದ ವಿಕೇಂದ್ರೀಕರಣಕ್ಕೆ ಕೊಡಲಿ ಏಟು ಬಿದ್ದಿದೆ. ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು MNREGA ವಾಪಸ್ಸು ಪಡೆಯುವ ಮೂಲಕ ಮಾಡಲಾಗಿದೆ ಎಂದರು. MNREGA ಮೂಲಕ ಪಂಚಾಯಿತಿಗಳಲ್ಲಿ ಆಸ್ತಿ ನಿರ್ಮಾಣವಾಗುತ್ತಿತ್ತು. ಈಗ ಕರಾಳ ಕಾನೂನು ತಂದು ಕಾರ್ಮಿಕರು ಗುತ್ತಿಗೆದಾರರು ಮಾಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಕೆಲಸ ಮಾಡಬೇಕಿದೆ. ಕೂಲಿಕಾರರ ಹಿತ ಕಾಪಾಡುವ ಆಸಕ್ತಿಯನ್ನು ಕೇಂದ್ರ ಸರ್ಕಾರ ತೋರಿಸಿಲ್ಲ . ಬದಲಿಗೆ ಉದ್ಯೋಗದ ಹಕ್ಕನ್ನು ಕಿತ್ತುಕೊಂಡಿದೆ. ಗ್ರಾಮಗಳಲ್ಲಿ ಯಾವ ಕೆಲಸವಾಗಬೇಕೆಂದು ತೀರ್ಮಾನಿಸುವ ಅಧಿಕಾರ ಪಂಚಾಯಿತಿಗಳಿಗಿತ್ತು. ಈಗ ಅದನ್ನು ಸಂಪೂರ್ಣವಾಗಿ ಕಿತ್ತುಕೊಂಡು ಕೆಲಸ ಎಲ್ಲಿ ಆಗಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಈ ಕರಾಳ ಶಾಸನವನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸುತ್ತದೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹಾಗೂ ಜನರ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಾಗಿ ತಿಳಿಸಿದರು. ಮೇಲ್ನೋಟಕ್ಕೆ 125 ದಿನ ಕೆಲಸ ನೀಡುವುದು ಎಂದಿದ್ದರೂ , ನಿರ್ದಿಷ್ಟವಾಗಿ ಆಗುವಂತಿಲ್ಲ. ಇದಕ್ಕೆ ಹಣವೆಲ್ಲಿದೆ. ಶೇ.40% ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕಿದೆ. ಭಾರಿ ಪ್ರಮಾಣದ ಆರ್ಥಿಕ ಹೊರೆ ಬೀಳುವಂತಿದ್ದರೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಚರ್ಚೆ ಮಾಡಬೇಕು. ಆದರೆ ಹಾಗೆ ಆಗಿಲ್ಲ. 15ನೇ ಹಣಕಾಸು ಆಯೋಗದ ಶಿಫಾರಸುಗಳು ಅನುಷ್ಠಾನಕ್ಕೆ ಬಂದ ನಂತರ ಇದನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ ಎಂದರು. ಶೀಘ್ರದಲ್ಲಿ ಪಂಚಾಯತ್ ಚುನಾವಣೆ ವಿಬಿಜಿ, ರಾಮ್ ಜಿ" ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು, ಜನವರಿ 8: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ ,”ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಜನರ…

Read More
ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ ಗುತ್ತಿಗಾದರ ಆಗ್ರಹ

ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ ಗುತ್ತಿಗಾದರ ಆಗ್ರಹ

ಬೆಂಗಳೂರು ಜ 7 : ಬಾಕಿ ಬಿಲ್ ಸೇರಿದಂತೆ ವಿವಿಧ ಭೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಮಟ್ಟದಲ್ಲಿನ ಅಧಿಕಾರಿಗಳಿಗೆ ವಾರದಲ್ಲಿ ಎರಡು ಬಾರಿಯಾದರೂ ಬೇಟಿಯಾಗುತ್ತಲೇ ಇದ್ದು ಸರ್ಕಾರದಿಂದ ಯಾವುದೇ ಸ್ಪಂದನೆ ಸಿಗದೇ ಗುತ್ತಿಗೆದಾರರು ಪರದಾಡುವಂತಾಗಿದೆ ಎಂದು ರಾಜ್ಯದ ಗುತ್ತಿಗೆದಾರರು ಸರ್ಕಾರದ ಅಧಿಕಾರಿಗಳ ಎದುರು ತಮ್ಮ ಗೋಳು ತೋಡಿಕೊಂಡರು.ಈ ಕುರಿತು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಕರ್ನಾಟಕ ಸ್ಟೇಟ್ ಕಾಂಟ್ರಾಕ್ಟರ್ ಅಸೋಸಿಯೇಷನ್‌ನ ರಾಜ್ಯಧ್ಯಕ್ಷ ಆರ್.ಮಂಜುನಾಥ ಅವರ ನೇತೃತ್ವದಲ್ಲಿ…

Read More
ಗಜೇಂದ್ರಗಡದ "ಮಹಾಲಿಂಗೇಶ್ವರ ಮೆಡಿಕಲ್" ಶರಣಪ್ಪ ಕೋಟಗಿ: ನಾಲ್ಕು ದಶಕಗಳ ನಿರಂತರ ಸೇವೆಯ ಸಾರ್ಥಕ ಪಯಣ

 ಗಜೇಂದ್ರಗಡದ “ಮಹಾಲಿಂಗೇಶ್ವರ ಮೆಡಿಕಲ್” ಶರಣಪ್ಪ ಕೋಟಗಿ: ನಾಲ್ಕು ದಶಕಗಳ ನಿರಂತರ ಸೇವೆಯ ಸಾರ್ಥಕ ಪಯಣ.

ಗಜೇಂದ್ರಗಡ: ಇಂದಿನ ಕಾಲದಲ್ಲಿ ಒಂದು ಕೆಲಸ ಅಥವಾ ಸಂಸ್ಥೆಯಲ್ಲಿ ದಶಕಗಳ ಕಾಲ ಮುಂದುವರಿಯುವುದು ಅತಿ ವಿರಳ. ಆದರೆ, ಗಜೇಂದ್ರಗಡ ಪಟ್ಟಣದ ಶ್ರೀ ಶರಣಪ್ಪ ಕೋಟಗಿ ಅವರು ಕಳೆದ 41 ವರ್ಷಗಳಿಂದ ಒಂದೇ ಸಂಸ್ಥೆಯಲ್ಲಿ ಅಚಲ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಸೇವೆಯ ಹಿನ್ನೆಲೆ: 1985ರಲ್ಲಿ ಗಜೇಂದ್ರಗಡದ ಪ್ರಸಿದ್ಧ ಮಹಾಲಿಂಗೇಶ್ವರ ಮೆಡಿಕಲ್ ಸ್ಟೋರ್ ಸೇರಿದ್ದ ಶರಣಪ್ಪ ಅವರು, ಮಾಲೀಕರಾದ ಶ್ರೀ ಅಜ್ಜಪ್ಪ ಪಾಗಿ ಅವರ ಆಪ್ತ ಮಾರ್ಗದರ್ಶನದಲ್ಲಿ ಅಂದಿನಿಂದ ಇಂದಿನವರೆಗೂ…

Read More
ಗವಿಸಿದ್ದೇಶ್ವರ ಜಾತ್ರೆ ಅಂಗವಾಗಿ ಕೃಷಿ ಇಲಾಖೆಯಿಂದ ವಸ್ತು ಪ್ರದರ್ಶನ

ಗವಿಸಿದ್ದೇಶ್ವರ ಜಾತ್ರೆ ಅಂಗವಾಗಿ ಕೃಷಿ ಇಲಾಖೆಯಿಂದ ವಸ್ತು ಪ್ರದರ್ಶನ

ಕೊಪ್ಪಳ ಜನವರಿ 05, (ಕರ್ನಾಟಕ ವಾರ್ತೆ): ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗವಿಮಠದ ಆವರಣದಲ್ಲಿ ಕೃಷಿ ಇಲಾಖೆಯಿಂದ ಜನವರಿ 5 ರಿಂದ 7 ರವರೆಗೆ ಕೃಷಿ ಇಲಾಖೆಯಿಂದ ರೈತರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳು, ನವೀನ ತಾಂತ್ರಿಕತೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಯೋಜನೆಗಳ ಮಾಹಿತಿ ನೀಡುವ ಜೊತೆಗೆ ಕೃಷಿ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ.ಕೃಷ್ಣಮೂರ್ತಿ ಅವರು, ಈ ವರ್ಷದ ಕೃಷಿ ವಸ್ತು ಪ್ರದರ್ಶನದಲ್ಲಿ ಇಲಾಖೆಯ ಯೋಜನೆಗಳ…

Read More
*ವಿಶ್ವಾಸಾರ್ಹ, ಸುರಕ್ಷಿತ ಮತ್ತು ಸುವ್ಯವಸ್ಥಿತ ಸಂಪರ್ಕಕ್ಕೆ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ*

ವಿಶ್ವಾಸಾರ್ಹ, ಸುರಕ್ಷಿತ ಮತ್ತು ಸುವ್ಯವಸ್ಥಿತ ಸಂಪರ್ಕಕ್ಕೆ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

ಕೊಪ್ಪಳ ಜನವರಿ 05: ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರಿಗೆ ವಿಶ್ವಾಸಾರ್ಹ, ಸುರಕ್ಷಿತ ಮತ್ತು ಸುವ್ಯವಸ್ಥಿತ ಸಂಪರ್ಕ ಒದಗಿಸುವುದು ಕೇಂದ್ರ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮಾನ್ಯ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಹೇಳಿದರು. ಸೋಮವಾರದಂದು ಗಿಣಿಗೇರಾ–ಮುನಿರಾಬಾದ್ ರೈಲು ನಿಲ್ದಾಣಗಳ ನಡುವಿನ ಎಲ್ಸಿ ಸಂಖ್ಯೆ 77 (ಹಿಟ್ನಾಳ) ರ ಬದಲಾಗಿ ನಿರ್ಮಾಣಗೊಳ್ಳಲಿರುವ ರಸ್ತೆ ಮೇಲ್ಸೇತುವೆ (ROB) ಕಾಮಗಾರಿಗೆ ಹಿಟ್ನಾಳದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ರೈಲು ಹಳಿ ದಾಟುವಾಗ ಜನರು ಮತ್ತು…

Read More