admin

ಬಳ್ಳಾರಿ ಗಲಾಟೆಯ ಕುರಿತು ಡಿ.ಕೆ. ಶಿವಕುಮಾರ್ (DKS) ನೀಡಿರುವ ಹೇಳಿಕೆಗಳು ಕೇವಲ ಒಂದು ಘಟನೆಗೆ ಸೀಮಿತವಾಗಿಲ್ಲ; ಅವುಗಳ ಹಿಂದೆ ಆಳವಾದ ರಾಜಕೀಯ ಲೆಕ್ಕಾಚಾರಗಳು ಮತ್ತು ಮುಂಬರುವ ಚುನಾವಣೆಗಳ ರಣತಂತ್ರ ಅಡಗಿದೆ.

1. ‘ಇರಾನ್ ಭದ್ರತೆ’ ವ್ಯಂಗ್ಯ: ರೆಡ್ಡಿ ಪ್ರಭಾವಕ್ಕೆ ಟಾಂಗ್ ಡಿ.ಕೆ. ಶಿವಕುಮಾರ್ ಅವರು ಅಮೆರಿಕಾ ಅಥವಾ ಇರಾನ್‌ನಿಂದ ಭದ್ರತೆ ತರಲಿ ಎಂದು ಹೇಳುವ ಮೂಲಕ ಜನಾರ್ದನ ರೆಡ್ಡಿ ಅವರ ‘ಹವಾ’ ಅಥವಾ ‘ಬಿಂಬ’ವನ್ನು (Image) ಸಾರ್ವಜನಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ. 2. ವಾಲ್ಮೀಕಿ ವಿಚಾರ: ಸಾಮಾಜಿಕ ನ್ಯಾಯದ ದಾಳ ಬ್ಯಾನರ್ ವಿವಾದಕ್ಕೆ ವಾಲ್ಮೀಕಿ ಅವರ ಹೆಸರನ್ನು ಬಳಸಿಕೊಂಡಿರುವುದು ಕಾಂಗ್ರೆಸ್‌ನ ‘ಅಹಿಂದ’ ಮತ್ತು ಸಾಮಾಜಿಕ ನ್ಯಾಯದ ರಾಜಕೀಯಕ್ಕೆ ಪೂರಕವಾಗಿದೆ. 3. ‘ಸಿಎಂ-ಗೃಹ ಸಚಿವರ ತೀರ್ಮಾನ’: ಜಾಣ್ಮೆಯ ಅಂತರ ತನಿಖೆಯ…

Read More
ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

ಬಳ್ಳಾರಿ ಗಲಾಟೆ & ಫೈರಿಂಗ್ ಪ್ರಕರಣ : ಸಸ್ಪೆಂಡ್ ಆಗಿದ್ದ SP ಪವನ್ ನಜ್ಜುರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!

ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ SP ಪವನ್ ನಜ್ಜುರು ಅವರನ್ನು ಕರ್ತವ್ಯ ಲೋಪ ಆರೋಪದ ಅಡಿ ಸಸ್ಪೆಂಡ್ ಮಾಡಲಾಗಿತ್ತು ಇದೀಗ ಮಾತ್ರೆ ನುಂಗಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ನಿದ್ರೆ ಮಾತ್ರೆಗಳನ್ನು ಸೇವಿಸಿ ಪವನ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನೂ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೊನ್ನೆ SP ಆಗಿ…

Read More
ಹುಬ್ಬಳ್ಳಿಯಲ್ಲಿ ಜ್ಞಾನವಿಕಾಸ ಮಹಿಳಾ ತರಬೇತಿ ಸಮಾರೋಪ: ಆರ್ಥಿಕ ಸಬಲತೆಗೆ ಕೌಶಲ್ಯವೇ ದಾರಿ

ಹುಬ್ಬಳ್ಳಿಯಲ್ಲಿ ಜ್ಞಾನವಿಕಾಸ ಮಹಿಳಾ ತರಬೇತಿ ಸಮಾರೋಪ: ಆರ್ಥಿಕ ಸಬಲತೆಗೆ ಕೌಶಲ್ಯವೇ ದಾರಿ ಹುಬ್ಬಳ್ಳಿ: ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಹುಬ್ಬಳ್ಳಿ ಇವರ ವತಿಯಿಂದ 20 ದಿನಗಳ ‘ಕರ್ನಾಟಕ ಕಸೂತಿ ಮತ್ತು ಮೆಹಂದಿ ತರಬೇತಿ’ಯನ್ನು ಹುಬ್ಬಳ್ಳಿಯ ರೇಣುಕಾ ನಗರದಲ್ಲಿ ನಡೆಸಲಾಯಿತು. ತರಬೇತಿಯ ಸಮಾರೋಪ ಕಾರ್ಯಕ್ರಮವನ್ನು ಧಾರವಾಡ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ರವರು ದೀಪ ಬೆಳಗಿಸಿ ಉದ್ಘಾಟಿಸಿ, ಪೂಜ್ಯರ ಮಾರ್ಗದರ್ಶನದ ಮೇರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮದ ಸಮಸ್ಯೆಗಳನ್ನು ಗುರುತಿಸಿ…

Read More
ನಿಸ್ವಾರ್ಥ ಸೇವೆ ಮತ್ತು ಜನರ ವಿಶ್ವಾಸವೇ ನಿಜವಾದ ಅಭಿವೃದ್ಧಿ: ಡಿ.ಆರ್. ಪಾಟೀಲ

ನಿಸ್ವಾರ್ಥ ಸೇವೆ ಮತ್ತು ಜನರ ವಿಶ್ವಾಸವೇ ನಿಜವಾದ ಅಭಿವೃದ್ಧಿ: ಡಿ.ಆರ್. ಪಾಟೀಲ

ಕೊಪ್ಪಳ: ನಿಸ್ವಾರ್ಥದಿಂದ ಜನರ ಸೇವೆ ಮಾಡಿದರೆ ಅವರು ನಮಗೆ ಯಾವಾಗಲೂ ಆಶೀರ್ವಾದ ಮಾಡುತ್ತಾರೆ. ಹಾಗಾಗಿ ನಮ್ಮ ಸೇವೆ ಯಾವಾಗಲೂ ಜನಪರವಾಗಿರಬೇಕೆಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ್ ಹೇಳಿದರು. ಇಂದು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಕೊಪ್ಪಳ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರುನಾಯಕರಾದವರು ಮೊದಲು ಅವಕಾಶ ವಂಚಿತರಿಗೆ ಅನುಕೂಲ ಮಾಡಿಕೊಡಬೇಕು….

Read More