ಲಿಂಗಸುಗೂರು ಜ 8 : ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಲಿಂಗಸುಗೂರು ಅಬಕಾರಿ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಲಿಂಗಸಗೂರು ಸಹಾಯಕ ಆಯುಕ್ತರು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕ ಶಾಂತಿ ಕದಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ನೀಡಿದವರ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಯನ್ನು ಅಮಾನತು ಮಾಡಿ ತನಿಖೆ ನಡೆಸಬೇಕು ಹಾಗೂ ದೂರುದಾರರಿಗೆ ರಕ್ಷಣೆ ಒದಗಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ. ಮನವಿಗೆ ಸ್ಪಂದಿಸದಿದ್ದರೆ ಅಬಕಾರಿ ಇಲಾಖೆಯ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಆರೋಪಅಬಕಾರಿ ಅಧಿಕಾರಿಯ ಅಮಾನತುಗೆ ಒತ್ತಾಯ.

ಲಿಂಗಸುಗೂರು ಜ 8 : ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ, ಲಿಂಗಸುಗೂರು ಅಬಕಾರಿ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಲಕ್ಷ್ಮೀದೇವಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಲಿಂಗಸಗೂರು ಸಹಾಯಕ ಆಯುಕ್ತರು ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕ ಶಾಂತಿ ಕದಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರು ನೀಡಿದವರ ಮಾಹಿತಿಯನ್ನು ಬಹಿರಂಗಪಡಿಸಿ ಬೆದರಿಕೆ…

Read More
ಗಜೇಂದ್ರಗಡದ "ಮಹಾಲಿಂಗೇಶ್ವರ ಮೆಡಿಕಲ್" ಶರಣಪ್ಪ ಕೋಟಗಿ: ನಾಲ್ಕು ದಶಕಗಳ ನಿರಂತರ ಸೇವೆಯ ಸಾರ್ಥಕ ಪಯಣ

 ಗಜೇಂದ್ರಗಡದ “ಮಹಾಲಿಂಗೇಶ್ವರ ಮೆಡಿಕಲ್” ಶರಣಪ್ಪ ಕೋಟಗಿ: ನಾಲ್ಕು ದಶಕಗಳ ನಿರಂತರ ಸೇವೆಯ ಸಾರ್ಥಕ ಪಯಣ.

ಗಜೇಂದ್ರಗಡ: ಇಂದಿನ ಕಾಲದಲ್ಲಿ ಒಂದು ಕೆಲಸ ಅಥವಾ ಸಂಸ್ಥೆಯಲ್ಲಿ ದಶಕಗಳ ಕಾಲ ಮುಂದುವರಿಯುವುದು ಅತಿ ವಿರಳ. ಆದರೆ, ಗಜೇಂದ್ರಗಡ ಪಟ್ಟಣದ ಶ್ರೀ ಶರಣಪ್ಪ ಕೋಟಗಿ ಅವರು ಕಳೆದ 41 ವರ್ಷಗಳಿಂದ ಒಂದೇ ಸಂಸ್ಥೆಯಲ್ಲಿ ಅಚಲ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಮೂಲಕ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಸೇವೆಯ ಹಿನ್ನೆಲೆ: 1985ರಲ್ಲಿ ಗಜೇಂದ್ರಗಡದ ಪ್ರಸಿದ್ಧ ಮಹಾಲಿಂಗೇಶ್ವರ ಮೆಡಿಕಲ್ ಸ್ಟೋರ್ ಸೇರಿದ್ದ ಶರಣಪ್ಪ ಅವರು, ಮಾಲೀಕರಾದ ಶ್ರೀ ಅಜ್ಜಪ್ಪ ಪಾಗಿ ಅವರ ಆಪ್ತ ಮಾರ್ಗದರ್ಶನದಲ್ಲಿ ಅಂದಿನಿಂದ ಇಂದಿನವರೆಗೂ…

Read More
ಗವಿಸಿದ್ದೇಶ್ವರ ಜಾತ್ರೆ ಅಂಗವಾಗಿ ಕೃಷಿ ಇಲಾಖೆಯಿಂದ ವಸ್ತು ಪ್ರದರ್ಶನ

ಗವಿಸಿದ್ದೇಶ್ವರ ಜಾತ್ರೆ ಅಂಗವಾಗಿ ಕೃಷಿ ಇಲಾಖೆಯಿಂದ ವಸ್ತು ಪ್ರದರ್ಶನ

ಕೊಪ್ಪಳ ಜನವರಿ 05, (ಕರ್ನಾಟಕ ವಾರ್ತೆ): ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಗವಿಮಠದ ಆವರಣದಲ್ಲಿ ಕೃಷಿ ಇಲಾಖೆಯಿಂದ ಜನವರಿ 5 ರಿಂದ 7 ರವರೆಗೆ ಕೃಷಿ ಇಲಾಖೆಯಿಂದ ರೈತರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳು, ನವೀನ ತಾಂತ್ರಿಕತೆ, ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಯೋಜನೆಗಳ ಮಾಹಿತಿ ನೀಡುವ ಜೊತೆಗೆ ಕೃಷಿ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ಜಿ.ಡಿ.ಕೃಷ್ಣಮೂರ್ತಿ ಅವರು, ಈ ವರ್ಷದ ಕೃಷಿ ವಸ್ತು ಪ್ರದರ್ಶನದಲ್ಲಿ ಇಲಾಖೆಯ ಯೋಜನೆಗಳ…

Read More
*ವಿಶ್ವಾಸಾರ್ಹ, ಸುರಕ್ಷಿತ ಮತ್ತು ಸುವ್ಯವಸ್ಥಿತ ಸಂಪರ್ಕಕ್ಕೆ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ*

ವಿಶ್ವಾಸಾರ್ಹ, ಸುರಕ್ಷಿತ ಮತ್ತು ಸುವ್ಯವಸ್ಥಿತ ಸಂಪರ್ಕಕ್ಕೆ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ

ಕೊಪ್ಪಳ ಜನವರಿ 05: ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರಿಗೆ ವಿಶ್ವಾಸಾರ್ಹ, ಸುರಕ್ಷಿತ ಮತ್ತು ಸುವ್ಯವಸ್ಥಿತ ಸಂಪರ್ಕ ಒದಗಿಸುವುದು ಕೇಂದ್ರ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಮಾನ್ಯ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಹೇಳಿದರು. ಸೋಮವಾರದಂದು ಗಿಣಿಗೇರಾ–ಮುನಿರಾಬಾದ್ ರೈಲು ನಿಲ್ದಾಣಗಳ ನಡುವಿನ ಎಲ್ಸಿ ಸಂಖ್ಯೆ 77 (ಹಿಟ್ನಾಳ) ರ ಬದಲಾಗಿ ನಿರ್ಮಾಣಗೊಳ್ಳಲಿರುವ ರಸ್ತೆ ಮೇಲ್ಸೇತುವೆ (ROB) ಕಾಮಗಾರಿಗೆ ಹಿಟ್ನಾಳದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ರೈಲು ಹಳಿ ದಾಟುವಾಗ ಜನರು ಮತ್ತು…

Read More
ಹುಬ್ಬಳ್ಳಿಯಲ್ಲಿ ಜ್ಞಾನವಿಕಾಸ ಮಹಿಳಾ ತರಬೇತಿ ಸಮಾರೋಪ: ಆರ್ಥಿಕ ಸಬಲತೆಗೆ ಕೌಶಲ್ಯವೇ ದಾರಿ

ಹುಬ್ಬಳ್ಳಿಯಲ್ಲಿ ಜ್ಞಾನವಿಕಾಸ ಮಹಿಳಾ ತರಬೇತಿ ಸಮಾರೋಪ: ಆರ್ಥಿಕ ಸಬಲತೆಗೆ ಕೌಶಲ್ಯವೇ ದಾರಿ ಹುಬ್ಬಳ್ಳಿ: ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಸೃಜನಶೀಲ ಕಾರ್ಯಕ್ರಮವನ್ನು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಹುಬ್ಬಳ್ಳಿ ಇವರ ವತಿಯಿಂದ 20 ದಿನಗಳ ‘ಕರ್ನಾಟಕ ಕಸೂತಿ ಮತ್ತು ಮೆಹಂದಿ ತರಬೇತಿ’ಯನ್ನು ಹುಬ್ಬಳ್ಳಿಯ ರೇಣುಕಾ ನಗರದಲ್ಲಿ ನಡೆಸಲಾಯಿತು. ತರಬೇತಿಯ ಸಮಾರೋಪ ಕಾರ್ಯಕ್ರಮವನ್ನು ಧಾರವಾಡ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ರವರು ದೀಪ ಬೆಳಗಿಸಿ ಉದ್ಘಾಟಿಸಿ, ಪೂಜ್ಯರ ಮಾರ್ಗದರ್ಶನದ ಮೇರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮದ ಸಮಸ್ಯೆಗಳನ್ನು ಗುರುತಿಸಿ…

Read More
ನಿಸ್ವಾರ್ಥ ಸೇವೆ ಮತ್ತು ಜನರ ವಿಶ್ವಾಸವೇ ನಿಜವಾದ ಅಭಿವೃದ್ಧಿ: ಡಿ.ಆರ್. ಪಾಟೀಲ

ನಿಸ್ವಾರ್ಥ ಸೇವೆ ಮತ್ತು ಜನರ ವಿಶ್ವಾಸವೇ ನಿಜವಾದ ಅಭಿವೃದ್ಧಿ: ಡಿ.ಆರ್. ಪಾಟೀಲ

ಕೊಪ್ಪಳ: ನಿಸ್ವಾರ್ಥದಿಂದ ಜನರ ಸೇವೆ ಮಾಡಿದರೆ ಅವರು ನಮಗೆ ಯಾವಾಗಲೂ ಆಶೀರ್ವಾದ ಮಾಡುತ್ತಾರೆ. ಹಾಗಾಗಿ ನಮ್ಮ ಸೇವೆ ಯಾವಾಗಲೂ ಜನಪರವಾಗಿರಬೇಕೆಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಡಿ.ಆರ್. ಪಾಟೀಲ್ ಹೇಳಿದರು. ಇಂದು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಕೊಪ್ಪಳ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಜಿಲ್ಲಾ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರುನಾಯಕರಾದವರು ಮೊದಲು ಅವಕಾಶ ವಂಚಿತರಿಗೆ ಅನುಕೂಲ ಮಾಡಿಕೊಡಬೇಕು….

Read More